Udupi Pejawar Seer: ಅಯೋಧ್ಯೆ ಶ್ರೀರಾಮಮಂದಿರ ಸೋರುತ್ತಿದೆಯೇ? -ಪೇಜಾವರ ಶ್ರೀ ನೀಡಿದ್ರು ಕಾರಣ

Udupi Pejawar Seer: ದೇಶದ ಹಲವು ಕಡೆಗಳಲ್ಲಿ ಇತ್ತೀಚೆಗೆ ಬಿರುಸಿನ ಮಳೆ ಪ್ರಾರಂಭವಾಗಿದ್ದು, ಅದರಲ್ಲೂ ಈ ಮಳೆಯ ಕಾರಣದಲ್ಲಿ ಅಯೋಧ್ಯೆಯ ರಾಮ್‌ಪಥ್‌ ಬಳಿಕ ಅಲ್ಲಿನ ಹಲವಾರು ರಸ್ತೆಗಳು ಜಲಾವೃತಗೊಂಡಿದ್ದ ಕುರಿತು ವರದಿಯಾಗಿದ್ದವು. ಅಷ್ಟು ಮಾತ್ರವಲ್ಲದೇ ಶ್ರೀರಾಮ ಮಂದಿರದ ಮೇಲ್ಛಾವಣಿ ಸಹ ಸೋರಿಕೆಯಾಗಿರುವ ಕುರಿತು ವರದಿಯಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು.

Hyderabad: 10 ರ ಬಾಲಕಿಯ ಮೇಲೆ ಹತ್ತು ಮಂದಿಯಿಂದ ಗ್ಯಾಂಗ್‌ರೇಪ್‌; ಬಾಲಕಿ ಗರ್ಭಿಣಿ

ಇದೀಗ ಈ ಕುರಿತು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ವಿಜಯಪುರಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ” ಮಳೆ ಬಂದಾದ ಮೇಲೆ ರಾಮ ಮಂದಿರ ಮೇಲ್ಛಾವಣಿ ಸೋರಿದೆ. ಮಂದಿರದ ನಿರ್ಮಾಣ ಕಾರ್ಯ ಇನ್ನೂ ಆಗಿಲ್ಲ. ಇನ್ನು ಒಂದು ವರ್ಷದಲ್ಲಿ ಮಂದಿರ ಪೂರ್ಣಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಮಮಂದಿರ ಮೇಲ್ಛಾವಣಿಯ ಸೋರಿಕೆ ಕುರಿತು ಈ ಮೂಲಕ ಪೇಜಾವರ ಶ್ರೀ ಸ್ಪಷ್ಟನೆ ನೀಡಿದ್ದಾರೆ.

Udupi: ಭಾರೀ ಮಳೆ; ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Leave A Reply

Your email address will not be published.