Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪಮೇಯರ್‌ಗೆ ನೋಟಿಸ್‌

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಬಿಬಿಎಂಪಿ ಮಾಜಿ ಉಪಮೇಯರ್‌ ಮೋಹನ್‌ ರಾಜು ಎಂಬುವವರಿಗೆ ಪೊಲೀಸರಿಂದ ನೋಟಿಸ್‌ ಜಾರಿ ಮಾಡಲಾಗಿದೆ.

KAS Exam Time Table: ಅಭ್ಯರ್ಥಿಗಳೇ ಗಮನಿಸಿ – 384 ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ನೋಟಿಸ್‌ ಜಾರಿ ಮಾಡಿರುವ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ಮೋಹನ್‌ ರಾಜು ಅವರು ನಟ ದರ್ಶನ್‌ ಅವರಿಗೆ 40 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಆರೋಪವಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿದೆ ಎಂದು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯವು ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Udupi: ಬಸ್‌ನಲ್ಲೇ ಪ್ರಿಯತಮೆ ಜೊತೆ ಜಗಳ; ರಸ್ತೆಯಲ್ಲಿ ಬಸ್‌ ನಿಲ್ಲಿಸಿ ಹೋದ ಚಾಲಕ

Leave A Reply

Your email address will not be published.