Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪಮೇಯರ್‌ಗೆ ನೋಟಿಸ್‌

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಬಿಬಿಎಂಪಿ ಮಾಜಿ ಉಪಮೇಯರ್‌ ಮೋಹನ್‌ ರಾಜು ಎಂಬುವವರಿಗೆ ಪೊಲೀಸರಿಂದ ನೋಟಿಸ್‌ ಜಾರಿ ಮಾಡಲಾಗಿದೆ.