Bangalore: ರಾಜ್ಯಕ್ಕೇ ಖುಷಿ ಸುದ್ದಿ ಕೊಟ್ಟವಳ ಕಹಿ ಸುದ್ದಿ; ದಿವ್ಯಾ ವಸಂತ ಗ್ಯಾಂಗ್‌ನಿಂದ 100 ಜನರಿಗೆ ಸುಲಿಗೆ; ದಿವ್ಯಾ ವಸಂತ ನಾಪತ್ತೆ

Bangalore: ಅಂದು ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಅಮೂಲ್ಯ ಪ್ರೆಗ್ನೆಂಟ್‌ ವಿಷಯವನ್ನು ಬಿತ್ತರ ಮಾಡಿ ನಗೆಪಾಟಲಿಗೀಡಾಗಿದ್ದ ದಿವ್ಯಾ ವಸಂತಳ ಹುಡುಕಾಟದಲ್ಲಿ ಇಂದು ಪೊಲೀಸರಿದ್ದಾರೆ.