V Somanna-Dr Manjunath: ಅಡ್ವಾಣಿ ತೀರಿದರೆಂದು ಶ್ರದ್ಧಾಂಜಲಿ ಸಲ್ಲಿಸಿ ಪೇಚಿಗೆ ಸಿಲುಕಿದ ಸಚಿವ ವಿ ಸೋಮಣ್ಣ ಮತ್ತು ಡಾ ಮಂಜುನಾಥ್ !!

V Simanna -Dr Manjunath: ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ(L K Advani) ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದು ಡಿಸ್‌ಚಾರ್ಜ್ ಆಗಿದ್ದಾರೆ. ಆದರೆ ಇದನ್ನು ಗೊಂದಲವಾಗಿಸಿಕೊಂಡ ಕೇಂದ್ರ ಸಚಿವ ವಿ. ಸೋಮಣ್ಣ(V Somanna) ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್(Dr Manjunath) ಅಡ್ವಾಣಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.   ಹೌದು, ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ … Continue reading V Somanna-Dr Manjunath: ಅಡ್ವಾಣಿ ತೀರಿದರೆಂದು ಶ್ರದ್ಧಾಂಜಲಿ ಸಲ್ಲಿಸಿ ಪೇಚಿಗೆ ಸಿಲುಕಿದ ಸಚಿವ ವಿ ಸೋಮಣ್ಣ ಮತ್ತು ಡಾ ಮಂಜುನಾಥ್ !!