Darshan: ಮೆಸೇಜ್ ಮಾಡಿದ್ದಕ್ಕೆ ನಡೆದಿಲ್ಲ ರೇಣುಕಾ ಸ್ವಾಮಿ ಕೊಲೆ, ಹತ್ಯೆ ಹಿಂದಿದೆ ಅದೊಂದು ರೋಚಕ ಕಾರಣ – ಏನದು?

Darshan: ಡಿ ಗ್ಯಾಂಗ್ ವಿರುದ್ಧ ಪೋಲಿಸರು ಈಗಾಗಲೇ ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೆಲ್ಲವೂ ದರ್ಶನ್ ಗೆ ಉರುಳಾಗಿರೋದಂತೂ ಸತ್ಯ.