Dakshina Kannada: ಚಾಂದಿನಿ ಚಿಕಿತ್ಸೆ ಪ್ರಕರಣ, ವರದಿ ಸಲ್ಲಿಕೆಗೆ ಸೂಚನೆ

Mangaluru: ಚಾಂದಿನಿ ಸರಕಾರಕ್ಕೆ ಬರೆದಿರುವ ಪತ್ರ ಕುರಿತು ವಿಕ ಜುಲೈ 8ರಂದು ‘ಆಸ್ಪತ್ರೆಯಿಂದ ಬಿಡಿಸಿ, ಇಲ್ಲ ದಯಾ ಮರಣ ನೀಡಿ’ ಎನ್ನುವ ವರದಿ ಮಾಡಿದ್ದ ಪ್ರಕಟಿಸಿತ್ತು.