Kadri Shree Manjunatha Temple: ದೇವಸ್ಥಾನದೊಳಗೆ ಬೈಕ್‌ನಲ್ಲಿಯೇ ನುಗ್ಗಿದ ಯುವಕ; ಗುಡಿಯ ಬಾಗಿಲು ಒದ್ದು ಹುಚ್ಚಾಟ

Kadri Shree Manjunatha Temple: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಯುವಕನೋರ್ವ ಹುಚ್ಚಾಟ ಮೆರೆದಿರುವ ಘಟನೆಯೊಂದು ನಡೆದಿದೆ.