Mangaluru: ಬೆಂಗಳೂರಿನಿಂದ ಬಂದಿರುವುದು ಚಡ್ಡಿಗ್ಯಾಂಗ್‌- ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌

Mangaluru: ಮಂಗಳೂರಿನಲ್ಲಿ ದರೋಡೆ ನಡೆಸಿ ಸಿಕ್ಕಿ ಬಿದ್ದ ಚಡ್ಡಿ ಗ್ಯಾಂಗ್‌ ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದು ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.