Chikkamagalur: ವೇದಿಕೆ ಮೇಲಿನ ಖುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಶಾಸಕರು,ಪರಿಷತ್ ಸದಸ್ಯರು – ಸಮಾಧಾನ ಮಾಡಲು ಸಚಿವರು, ಅಧಿಕಾರಿಗಳು ಹೈರಾಣು !!

Chikkamagaluru: ಚಿಕ್ಕಮಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಶಾಸಕರು ಹಾಗೂ ಪರಿಷತ್ ಸದಸ್ಯ ಮಹಾಶಯರುಗಳು ವೇದಿಕೆಯಲ್ಲಿನ ಕುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಘಟನೆ ನಡೆದಿದೆ.