Darshan: ಜೈಲಿಂದ ಬಿಡುಗಡೆ ಆದ ತಕ್ಷಣ ರೇಣುಕಾ ಸ್ವಾಮಿ ಕುಟುಂಬಕ್ಕೆ ಮಾಡೋದೇನಂದ್ರೆ.. !! ಧನ್ವೀರ್ ಬಳಿ ದರ್ಶನ್ ಹೇಳಿ ಕಳಿಸಿದ್ದೇನು?

Darshan: ನಟ ಧನ್ವೀರ್(Dhanweer) ಅವರು ಕೂಡ ಇದೀಗ ಜೈಲಿಗೆ ತೆರಳಿ ದರ್ಶನ್ ನನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.