Kota Shrinivas Poojary: ಕಂಬಳದ ನಿರೂಪಣೆಯಲ್ಲಿ ಅಂದು ಜಾಣತನ ಮೆರೆದಿದ್ದ ಅಪರ್ಣಾ- ಇಂದು ನೆನಪಿನ ಬುತ್ತಿ ಬಿಚ್ಚಿಟ್ಟ ಕೋಟ !!

Kota Shrinivas Poojary: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಂಬಳ ಕಾರ್ಯಕ್ರಮದ ನಿರೂಪಣೆಯಲ್ಲಿ ಅಪರ್ಣಾ ಮೆರೆದ ಜಾಣ್ಮೆಯನ್ನು ನೆನೆದಿದ್ದಾರೆ.