Pavitra Gowda: ನಟ ದರ್ಶನ್‌ ನಂತರ ಇದೀಗ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು

Pavitra Gowda; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಅವರಿಗೂ ಇದೀಗ ಆರೋಗ್ಯ ಸಮಸ್ಯೆ ಎದುರಾಗಿದೆ.