Home » Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

0 comments
Udupi

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಜು.15 ರ ಸೋಮವಾರ (ಇಂದು) ಮುಂಜಾನೆ ನಡೆದಿದೆ.

RSS – PM Modi: RSS ಅನ್ನು ದೂರವಿಡಲು ಮೋದಿ ಮಾಡಿದ್ದಾರಾ ಪ್ಲಾನ್ ?!

ಉಡುಪಿಯ ಅಂಬಲಪಾಡಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಾರ್‌ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಬಾರ್‌ ಮಾಲಕರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಮನೆಯೊಳಗೆ ಮತ್ತಿಬ್ಬರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.

banner

Puri Jagannath Temple: 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ ‘ರತ್ನ ಭಂಡಾರ’ದ ಬಾಗಿಲು – ಅಬ್ಬಾಬ್ಬಾ.. ಏನೇನಿತ್ತು ಗೊತ್ತಾ ಅದ್ರಲ್ಲಿ?

You may also like

Leave a Comment