Home » Udupi: ಮನೆಯಲ್ಲಿ ಅಗ್ನಿ ಅವಘಡ; ಉಡುಪಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ ಮಾಲೀಕ ಸಾವು

Udupi: ಮನೆಯಲ್ಲಿ ಅಗ್ನಿ ಅವಘಡ; ಉಡುಪಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ ಮಾಲೀಕ ಸಾವು

4 comments
Udupi

Udupi: ಇಂದು ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಬಾರ್‌ ಮಾಲೀಕರ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಇವರ ಪತ್ನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ.

Puri : 46 ವರ್ಷಗಳ ಬಳಿಕ ಪುರಿ ಜಗನ್ನಾಥನ ಭಂಡಾರ ತೆರೆದಿದ್ದೇಕೆ ? ಇಷ್ಟು ವರ್ಷ ಬಾಗಿಲು ಮುಚ್ಚಿದ್ದೇಕೆ? ಒಳಗೆ ಇರೃದಾದ್ರೂ ಏನು?

ಅಂಬಲಪಾಡಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ನ ಮಾಲೀಕರಾಗಿರುವ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ತೀವ್ರವಾಗಿ ಹಬ್ಬಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿಯವರು ರಕ್ಷಣೆ ಮಾಡಿದ್ದರು. ಇವರಿಬ್ಬರಿಗೆ ಈ ಅವಘಡದಲ್ಲಿ ತೀವ್ರವಾದ ಗಾಯವಾಗಿದ್ದವು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಬಾರ್‌ ಮಾಲೀಕರ ರಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ, ಮೃತ ಹೊಂದಿದ್ದು, ಇವರ ಪತ್ನಿ ಅಶ್ವಿನಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.

banner

Swami Koragajja: ಕುತ್ತಾರು ಕೊರಗಜ್ಜನ ಕಟ್ಟೆ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಜೊತೆ ನಟ ಸುನೀಲ್‌ ಶೆಟ್ಟಿ ಪರಿವಾರ ಭಾಗಿ

You may also like

Leave a Comment