Dakshina Kannada: ಉಳ್ಳಾಲದಲ್ಲಿ ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು

Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್‌ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್‌ ಕಂಬ ಏರಿದ್ದು, ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.