Uttar Kannada: ಭಾರೀ ಮಳೆಯ ಕಾರಣ, ರಾಷ್ಟ್ರೀಯ ಹೆದ್ದಾರಿ ಮೇಲೆ ಕುಸಿದ ಗುಡ್ಡ; 7 ಜನರ ದುರ್ಮರಣ, ನದಿಗೆ ಬಿದ್ದ ಎರಡು ಗ್ಯಾಸ್‌ ಟ್ಯಾಂಕರ್‌

Uttar Kannada: ಶಿರೂರು ಬಳಿಯ ಹೆದ್ದಾರಿ ಸಮೀಪ ಬೃಹತ್‌ ಗುಡ್ಡ ಕುಸಿದಿದ್ದು, ಏಳು ಜನ ಮೃತ ಹೊಂದಿರುವುದಾಗಿ ವರದಿಯಾಗಿದೆ.