GT Mall Bangalore: ಪಂಚೆಯುಟ್ಟು ಬಂದ ರೈತನಿಗೆ ಅವಮಾನ ಪ್ರಕರಣ: ಜಿ.ಟಿ. ಮಾಲ್‌ 7 ದಿನ ಬಂದ್‌- ಸಚಿವ ಭೈರತಿ ಸುರೇಶ್‌ ಘೋಷಣೆ

GT Mall Bangalore: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಿ.ಟಿ. ಮಾಲ್‌ 7 ದಿನ ಬಂದ್‌ ಆಗಲಿದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ.