Pradeep Eshwar: ಸದನದಲ್ಲಿ ಹುಚ್ಚನಂತೆ ವರ್ತಿಸಿದ ಶಾಸಕ ಪ್ರದೀಪ್ ಈಶ್ವರ್ – ಇತರರು ಬಂದು ತಡೆದರೂ ನಿಲ್ಲಲಿಲ್ಲ ಅಬ್ಬರ !!

Share the ArticlePradeep Eshwar: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಮುಂಗಾರು ಅಧಿವೇಶನವು(Mansoon Session) ಬರೀ ಕಿತ್ತಾಟ, ಗಲಾಟೆಳಿಗೆ ಮೀಸಲಾದಂತಿದೆ. ಅದರಲ್ಲೂ ನಿನ್ನೆಯ(ಜು 19)ರ ಸದನ ದೊಡ್ಡ ನಾಟಕರಂಗವಾದಂತಿತ್ತು. ಹಾಡು, ಚಪ್ಪಾಳೆ, ಕೇಕೆ ಎಲ್ಲದೂ ಕೇಳಿಬರುತ್ತಿತ್ತು. ಈ ನಡುವೆ ಕಾಂಗ್ರೆಸ್ ಶಾಸಕ, ಮಾತಿನ ಮಲ್ಲ, ಡೈಲಾಗ್ ಸರದಾರ ಪ್ರದೀಪ್ ಈಶ್ವರ್(Pradeep Eshwar) ಅಬ್ಬರ ಜೋರಾಗಿತ್ತು. ಇದು ಒಂದು ರೀತಿ ಹುಚ್ಚಾಟದಂತೆ ತೋರುತ್ತಿತ್ತು. ಹೌದು, ಮುಂಗಾರು ಅಧಿವೇಶನ ಅರ್ಥವಿಲ್ಲದ ಅಧಿವೇಶನವಾಗಿದೆ. ವಿಪಕ್ಷಗಳಂತೂ ರಾಜ್ಯದಲ್ಲಿ ಬೇರಾವ ವಿಚಾರಗಳೇ ಇಲ್ಲವೆಂಬಂತೆ ಮುಡಾ ಹಗರಣ(Muda … Continue reading Pradeep Eshwar: ಸದನದಲ್ಲಿ ಹುಚ್ಚನಂತೆ ವರ್ತಿಸಿದ ಶಾಸಕ ಪ್ರದೀಪ್ ಈಶ್ವರ್ – ಇತರರು ಬಂದು ತಡೆದರೂ ನಿಲ್ಲಲಿಲ್ಲ ಅಬ್ಬರ !!