Suryakumar Yadav: ಕಾಪು ಮಾರಿಕಾಂಬೆ ದರ್ಶನದ ಬೆನ್ನಲ್ಲೇ ಸೂರ್ಯಕುಮಾರ್ ಗೆ ಒಲಿಯಿತು ಅದೃಷ್ಟ, ಅರ್ಚಕರು ಹೇಳಿದಂತೆ ದಕ್ಕಿತು ಟೀಂ ಇಂಡಿಯಾ ಕ್ಯಾಪ್ಟನ್ ಪಟ್ಟ !!

Suryakumar Yadav: T20 ವಿಶ್ವ ಕಪ್ ನಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ ತಂಡವು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ಈಡೇರಿಸಿ, ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಈ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್(Surya Kumar Yadav) ಯಾದವ್ ಪಾತ್ರ ತುಂಬಾ ಮುಖ್ಯವಾದುದು. ಈ ಮೂಲಕ ಸೂರ್ಯ ಕುಮಾರ್ ಅಭಿಮಾನಿಗಳ, ಭಾರತೀಯರ ಮನ ಗೆದ್ದಿದ್ದು, ಮೊನ್ನೆ ಮೊನ್ನೆ ತಾನೆ ನಮ್ಮ ಉಡುಪಿಯ ಕಾಪುಗೆ ಬಂದು ಮಾರಿಕಾಂಬೆಯ ದರ್ಶನ ಪಡೆದು, ಆಶೀರ್ವಾದವನ್ನೂ ಪಡೆದಿದ್ದಾರೆ. ಈ ಬೆನ್ನಲ್ಲೇ ಸೂರ್ಯ ಕುಮಾರ್ ಗೆ … Continue reading Suryakumar Yadav: ಕಾಪು ಮಾರಿಕಾಂಬೆ ದರ್ಶನದ ಬೆನ್ನಲ್ಲೇ ಸೂರ್ಯಕುಮಾರ್ ಗೆ ಒಲಿಯಿತು ಅದೃಷ್ಟ, ಅರ್ಚಕರು ಹೇಳಿದಂತೆ ದಕ್ಕಿತು ಟೀಂ ಇಂಡಿಯಾ ಕ್ಯಾಪ್ಟನ್ ಪಟ್ಟ !!