Darshan Thoogudeepa: ಸೇಫ್ ಝೋನ್ ಪ್ಲಾನ್: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ಮುಂದಾದ ದರ್ಶನ್! ಎಷ್ಟು ಕೋಟಿ ಪರಿಹಾರ ಗೊತ್ತಾ?

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿ ತಿಂಗಳು ಕಳೆದವು.