H D Kumarswamy: ಬಿಜೆಪಿ ವಿರುದ್ಧ ಕಿಡಿಕಾರಲು ಶುರುಮಾಡಿದ ಕುಮಾರಸ್ವಾಮಿ, BJPಯ ಮೈಸೂರು ಪಾದಯಾತ್ರೆಗೆ JDS ಭಾರೀ ವಿರೋಧ!!

H D Kumarswamy: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.