Mangaluru: ಬಸ್‌ನಲ್ಲೇ ವಿದ್ಯಾರ್ಥಿನಿಗೆ ಕಾಡಿದ ಎದೆನೋವು, ಹೃದಯಾಘಾತದ ಮುನ್ಸೂಚನೆ; ಬಸ್‌ ನೇರ ಆಸ್ಪತ್ರೆಗೆ

Mangaluru: ಸಿಟಿಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆನೋವಾಗಿ ಹೃದಯಾಘಾತದ ಮುನ್ಸೂಚನೆ ದೊರಕಿದ್ದು, ಕೂಡಲೇ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. Anushka Sharma: ವಿರಾಟ್ ರಾತ್ರಿ ‘ಹಾಗೆ’ ಮಾಡೋದು ನಂಗೆ ಇಷ್ಟ ಆಗಲ್ಲ – ಬೆಡ್ ರೂಂ ಗುಟ್ಟು ರಟ್ಟುಮಾಡಿದ ಅನುಷ್ಕಾ!! 13 ಎಫ್‌ ರೂಟ್‌ ನಂಬರ್‌ ಕೃಷ್ಣಪ್ರಸಾದ್‌ ಚಾಲಕ ಅವರು ಕೂಳೂರು ಮಾರ್ಗವಾಗಿ ಬಸ್‌ ಪ್ರಯಾಣ ಮಾಡುತ್ತಿದ್ದಾಗ, … Continue reading Mangaluru: ಬಸ್‌ನಲ್ಲೇ ವಿದ್ಯಾರ್ಥಿನಿಗೆ ಕಾಡಿದ ಎದೆನೋವು, ಹೃದಯಾಘಾತದ ಮುನ್ಸೂಚನೆ; ಬಸ್‌ ನೇರ ಆಸ್ಪತ್ರೆಗೆ