Wayanad Tragedy: ವಯನಾಡು ದುರಂತ : ಕರ್ನಾಕಟದ ನಾಲ್ವರು ಸಾವನ್ನಪ್ಪಿರುವ ಶಂಕೆ : ಬೆಂಗಳೂರಿನ ಪ್ರವಾಸಿಗರೂ ಕಣ್ಣರೆ : ಕನ್ನಡಿಗ ಯುವಕರ ತಂಡದಿಂದ ರಕ್ಷಣಾ ಕಾರ್ಯ

Wayanad Tragedy:  ಕೇರಳದ ವಯನಾಡು ದುರಂತ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಎಂದೂ ಕಂಡು ಕೇಳರಿಯದ ಈ ದುರ್ಘಟನೆಗೆ (Wayanad Landslides) ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ.