Udupi: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ

Udupi: ಕಾರ್ಕಳ ತಾಲೂಕಿನ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇಂದು (ಸೋಮವಾರ) ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್‌ ಹೆಗ್ಡೆಗೆ ನ.7 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈ ಮೊದಲು ಆರೋಪಿ ದಿಲೀಪ್‌ಗೆ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಪ್ರತಿಮಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಿರಯಡ್ಕ ಸಬ್‌ಜೈಲಿನಲ್ಲಿ ಪ್ರತಿಮಾ ಇದ್ದಾಳೆ.

Leave A Reply

Your email address will not be published.