Puttur: ಪುತ್ತೂರು : ಸರ್ಕಾರಿ ಬಸ್ಸಿನಲ್ಲಿ ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವರು ಆಯತಪ್ಪಿ ರಸ್ತೆಯ ತಿರುವಿನಲ್ಲಿ ರಸ್ತೆಗೆ ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಸೆ.15ರ ಸಂಜೆ ಸವಣೂರು ಸಮೀಪದ ಕುದ್ಮಾರು ಬಳಿ ನಡೆದಿದೆ.
JioBharat V4: ಈ ದೀಪಾವಳಿಯ ಮೊದಲು ಜಿಯೋ ತನ್ನ ಫೀಚರ್ ಫೋನ್ ಬಳಕೆದಾರರಿಗೆ ಉತ್ತಮ ಉಡುಗೊರೆಯನ್ನು ನೀಡಿದೆ. ಜಿಯೋ ಬಳಕೆದಾರರು ಜಿಯೋದ ಹೊಸ 4G ಫೀಚರ್ ಫೋನ್ ಅನ್ನು ಕೇವಲ 1000 ರೂಪಾಯಿಗಳ ವ್ಯಾಪ್ತಿಯಲ್ಲಿ ಖರೀದಿಸಬಹುದು, ಇದನ್ನು ಕಂಪನಿಯು ಇಂದು ಬಿಡುಗಡೆ ಮಾಡಿದೆ.
School Holiday: ಬೆಂಗಳೂರಿನಲ್ಲಿ ಎರಡು ದಿನದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಬೆಂಗಳೂರಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದ್ದಾರೆ.
Shivaraj kumar: ಕುತ್ತಾರು (kuttaru)ದೇಕ್ಕಾಡಿನಲ್ಲಿರುವ ಕೊರಗಜ್ಜ ದೈವದ (koragajja) ಆದಿಸ್ಥಳಕ್ಕೆ ಶಿವರಾಜ್ಕುಮಾರ್ ದಂಪತಿ ಸಮೇತ ಭೇಟಿ ನೀಡಿ ಕೊರಗಜ್ಜನ ಆಶೀರ್ವಾದ ಪಡೆದುಕೊಂಡಿದ್ದಾರೆ.
ಶಿವರಾಜ್ (Shivaraj kumar) ಅವರು ಇಲ್ಲಿಗೆ ಬಂದಾಗ ಒಂದು ರೀತಿಯ ನೆಮ್ಮದಿ ಇದೆ. ನಂಬಿಕೆಯ…
Kiccha sudeep: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆಗಿರುವ ಕನ್ನಡ ಬಿಗ್ ಬಾಸ್ ನ್ನು ಎಲ್ಲರೂ ಇಷ್ಟಪಟ್ಟು ನೋಡುತ್ತಾರೆ. ವಿಶೇಷ ಅಂದ್ರೆ ಬಿಗ್ ಬಾಸ್ 11 ಸೀಸನ್ಗಳ ಸಾರಥಿ ಆಗಿರುವ ಸುದೀಪ್ ಇದೇ ನನ್ನ ಕೊನೆ ಸೀಸನ್ ಎಂದು ಪೋಸ್ಟ್ ಹಾಕಿದ್ದರು ಇದರಿಂದ ಬಹುತೇಕ ಅಭಿಮಾನಿಗಳಿಗೆ ಬೇಸರ ಉಂಟುಮಾಡಿದೆ.…
Dasara Elephant: ಮೈಸೂರು ದಸರಾದ(Mysore Dasara) ಪ್ರಮುಖ ಆಕರ್ಷಣೆ ಜಂಬೂ ಸವಾರಿ(Bamboo savari). ಹಾಗಾಗಿ ನವರಾತ್ರಿ ಆರಂಭಕ್ಕೂ ತಿಂಗಳುಗಳೇ ಮುನ್ನ ಶಿಬಿರದಿಂದ ಆನೆಗಳು ತಂಡೋಪ ತಂಡವಾಗಿ ಆಗಮಿಸುತ್ತವೆ.