Venuru: ವೇಣೂರಿನ (Venuru) ನಿಟ್ಟಾಡೆ ಗ್ರಾಮದ ನರ್ತಿಕಲ್ಲು ಪಾಲ್ಗುಣಿ ನದಿಯ ಡ್ಯಾಮ್ನಲ್ಲಿ ಸ್ನಾನ ಮಾಡಲು ಬಂದ ಮೂವರು ಯುವಕರು
ನೀರಿನಲ್ಲಿ ಮುಳುಗಿ ಸಾವು ಸಂಭವಿಸಿದ ಘಟನೆ ನ.27 ಸಂಜೆ ನಡೆದಿದೆ.
Government Scheme: ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ರೈತರು ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲು ಮುಂದಾಗಿದೆ.
Death: ಸಾವು ಯಾವ ರೂಪದಲ್ಲಿ ಬರುತ್ತೆ ಅನ್ನೋದು ಊಹಿಸೋಕೆ ಕೂಡಾ ಸಾಧ್ಯವಿಲ್ಲ ಎಂಬದಕ್ಕೆ ಇದೇ ಉದಾಹರಣೆ. ಹೌದು, ಕೇವಲ ಹುರಿದ ಕಡಲೆಕಾಳು ತಿಂದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು (Death) , ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಮಾಹಿತಿ ವರದಿ ಆಗಿದೆ.
Pramod Muthalik: ಬಾಂಗ್ಲಾ ಹುಟ್ಟಿದ್ದೇ ಭಾರತದಿಂದ, ಹೇಗೆ ಹುಟ್ಟು ಹಾಕಿದ್ದೇವೆ ಹಾಗೇ ಸಾಯಿಸಲು ಗೊತ್ತು ಎಂದು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
MMS Leak: ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದ ಟಿಕ್ಟಾಕ್ ಸ್ಟಾರ್ಗಳ ಖಾಸಗಿ ವಿಡಿಯೋಗಳು ಲೀಕ್ ಆಗಿರುವ ಪಟ್ಟಿಯಲ್ಲಿ ಪಾಕಿಸ್ತಾನದ ಮಥಿರಾ ಖಾನ್, ಮಿನಾಹಿಲ್ ಮಲಿಕ್ ಮತ್ತು ಇಮ್ಶಾ ರೆಹಮಾನ್ ಇವರಿದ್ದರು.
Bigg Boss: ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡವನ್ನು 11 ವರ್ಷಗಳಿಂದ ಹೋಸ್ಟ್ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಮುಂದಿನ ಸೀಸನ್ ಇಂದ ಅವರು ಬಿಗ್ ಬಾಸ್ ಗೆ ವಿದಾಯ ಹೇಳಲು ಮುಂದಾಗಿದ್ದಾರೆ. ಈ ನಡುವೆ ಕನ್ನಡದ ನಟಿ ಒಬ್ಬರು ನನಗೆ ಈ ವಿಷಯ ಕೇಳಿ ತುಂಬಾ ಖುಷಿಯಾಯಿತು ಎಂದು ಹೇಳಿದ್ದಾರೆ.…
Vittal Acharya: ಸಂಘ ಪರಿವಾರದಲ್ಲಿ ಜೀವ ತೇಯ್ದು, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಭೀಷ್ಮ ಎಂದೇ ಖ್ಯಾತಿ ಪಡೆದಿರುವ 92 ವರ್ಷದ ವಿಟ್ಠಲ ಆಚಾರ್ಯ(Vittal Acharya ) ಅವರು, ಮಕ್ಕಳು ಮಾಡಿದ ಮೋಸ ದಿಂದ ಬೀದಿಯಲ್ಲಿ ವಾಸ ಮಾಡುವಂತಾಗಿದೆ.
ಹೌದು, 7ನೇ ವಯಸ್ಸಿಗೆ ಆರೆಸ್ಸೆಸ್ ಸೇರಿ…
ISKCON: ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರ ಬಂಧನ ಖಂಡಿಸಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಭದ್ರತಾ ಸಿಬ್ಬಂದಿ ಮತ್ತು ಹಿಂದೂ ಸಮುದಾಯದ ನಾಯಕನ…