Kalaburagi: ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ತಾವು ಉತ್ತೀರ್ಣರಾಗಲಿಲ್ಲ ಎಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಪ್ರಕರಣಗಳು ಪ್ರತಿವರ್ಷವೂ ಬೆಳಕಿಗೆ ಬರುತ್ತಿರುತ್ತವೆ.
Bigg Boss: ಕನ್ನಡ ಬಿಗ್ ಬಾಸ್ ಫೈಯರ್ ಬ್ರಾಂಡ್ ಚೈತ್ರ ಕುಂದಾಪುರ (ಚೈತ್ರಾ Kundapura ) ಅವರು ಇದೀಗ ಜೈಲು ಪಾಲಾಗಿದ್ದಾರೆ. ಮೊನ್ನೆ ತಾನೆ ಜಾಮೀನು ಅರ್ಜಿ ವಿಚಾರಣೆ ಇದ್ದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದಲೇ ಅವರು ಕೋರ್ಟ್ ಗೂ ಹೋಗಿದ್ದರು.
ಬಂಟ್ವಾಳ 6 ಡಿಸೆಂಬರ್ 2024 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ತಾಲೂಕಿನ ವಿವಿಧ ನಗರಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯಾದ ಇಂದು ಬಂಟ್ವಾಳ ನಗರದ ವತಿಯಿಂದ ಸಾಮಾಜಿಕ ಸಾಮರಸ್ಯ ದಿನವನ್ನು ಆಚರಿಸಲಾಯಿತು.
ಎಬಿವಿಪಿ…
Farmers: ರೈತರಿಗೆ (Farmers) ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಖರೀದಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
Mangaluru: ಆರೋಗ್ಯಕ್ಕೆ ಹಿತಕರವಾಗಿರುವ 'ವೈನ್' ಮೇಳವನ್ನು (Wine Festival )ಮಂಗಳೂರು (Mangaluru) ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ'ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.
Viral Video : ನಾವು ಬೈಕಿನಲ್ಲಿ ಹೋಗುವಾಗ ಒಮ್ಮೊಮ್ಮೆ ನಮ್ಮ ಜೊತೆಗೆ ಕೋಳಿ, ಕುರಿ, ಮೇಕೆಗಳನ್ನು ಹಿಡಿದುಕೊಂಡು ಹೋಗುತ್ತೇವೆ. ಹಳ್ಳಿ ಭಾಗಗಳಲ್ಲಿ ಇದು ಸಾಮಾನ್ಯ ವಿಚಾರ. ಆದರೆ ಇಲ್ಲೊಂದಿಬ್ಬರು ಆಸಾಮಿಗಳು ತಮ್ಮ ಬೈಕಿನಲ್ಲಿ ಒಂಟೆಯನ್ನು ಕೂರಿಸಿಕೊಂಡು ಹೋದಂತಹ ವಿಚಿತ್ರ ಘಟನೆ ಬೆಳಕಿಗೆ…
Naga-Shobita After Marriage: ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಡಿಸೆಂಬರ್ 4 ರಂದು ಅನ್ನಪೂರ್ಣ ಸ್ಟುಡಿಯೋದಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾದರು. ಪ್ರಸ್ತುತ, ನವವಿವಾಹಿತರ ಮದುವೆಯ ಎಲ್ಲಾ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್…
H D Kumaraswamy : ರಾಜಕೀಯದಲ್ಲಿ ಪಕ್ಷಾಂತರಗಳು ಸಾಮಾನ್ಯ. ಕೆಲವರು ಪಕ್ಷ ಬಿಟ್ಟು ಬೇರೆ ಪಕ್ಷ ಸೇರುತ್ತಾರೆ, ಕೆಲವರನ್ನು ಪಕ್ಷದಿಂದ ಉಚ್ಚಾಟಿಸಲಾಗುತ್ತದೆ, ಕಿತ್ತೊಗೆಯಲಾಗುತ್ತದೆ, ಕೆಲವರು ಯಾವುದೋ ಆಸೆ, ಆಮೀಷಗಳಿಗೆ ಬಲಿಯಾಗಿ ಮತ್ತೊಂದು ಪಕ್ಷವನ್ನು ಸೇರುತ್ತಾರೆ.