Ganga Water: ಗಂಗಾ ಜಲಕ್ಕೆ (Ganga Water) ಅಪಾರ ಶಕ್ತಿ ಮಾತ್ರವಲ್ಲ ಅದೊಂದು ಪವಿತ್ರತೆಯ ಶುದ್ಧತೆಯ ಪ್ರತೀಕ. ಆದ್ರೆ ಗಂಗಾ ನದಿಯ ನೀರು ನಿಜವಾಗಲು ಎಷ್ಟು ಶುದ್ಧತೆ ಹೊಂದಿದೆ ಎಂದು ಸೂಕ್ಷ್ಮದರ್ಶಕವನ್ನು ಬಳಸಿ ಅಚ್ಚರಿಯ ವಿಚಾರವನ್ನು ಕಂಡುಕೊಂಡಿದ್ದಾರೆ.
Bigg Boss: ಬಿಗ್ ಬಾಸ್ ಕನ್ನಡ ಸೀಸನ್ 11 ರ ಮನೆಯಲ್ಲಿ ಇರುವ ಮೋಕ್ಷಿತಾ ಪೈ ಬಗ್ಗೆ ಇಲ್ಲೊಂದು ಶಾಕಿಂಗ್ ಮಾಹಿತಿ ಇಲ್ಲಿದೆ ನೋಡಿ. ಹೌದು, ಮೋಕ್ಷಿತಾ ಪೈ ಒಬ್ಬ ಮಕ್ಕಳ ಕಳ್ಳಿ, ಬಾಲಕಿ ಯನ್ನು ಕಿಡ್ನ್ಯಾಪ್ ಮಾಡಿ ಜೈಲಿಗೆ ಹೋಗಿ ಬಂದಿರೋ ಖತರ್ನಾಕ್ ಕಿಲಾಡಿ.
Mangaluru: ಮಂಗಳೂರಿನ (Mangaluru) ಸಂಘನಿಕೇತನ ಬಳಿ ಹೊಸ RSS ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಯನ್ನು (ಆರ್ಎಸ್ಎಸ್) ಸಂಘಚಾಲಕ ಡಾ.ಮೋಹನ್ ಭಾಗವತ್ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು.
Congress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.
Rose: ಹೂವುಗಳೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಮನೆ ಮುಂದೆ ಬಣ್ಣ ಬಣ್ಣದ ಹೂವುಗಳು ಅರಳಿ ನಲಿಯುವುದನ್ನು ನೋಡುವುದೇ ಚೆಂದ. ಅದರಲ್ಲೂ ಬಣ್ಣ ಬಣ್ಣದ ಗುಲಾಬಿ ಹೂವುಗಳು ಗಿಡದ ತುಂಬಾ ನಗುತ್ತಿದ್ದರೆ ಮನೆ ಮುಂದೆ ಬೇರೆ ರಂಗೋಲಿಯೇ ಬೇಡ. ಮನೆ ಮುಂದೆ ಹೂವಿನ ತೋಟ ನಿರ್ಮಿಸುವುದು ಬಹುತೇಕರ…
Manipala: ಕೆಟ್ಟು ನಿಂತಿದ್ದ ನೀರು ಸಾಗಾಟ ಟ್ಯಾಂಕರ್ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಡಿ. 8ರಂದು ಮಣಿಪಾಲ(Manipala )ದಲ್ಲಿ ನಡೆದಿದೆ.
Explosion: ಮನೆಯಲ್ಲೇ ಬಾಂಬ್ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್…