C T Ravi: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪದಡಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದೆ. ವಿಚಿತ್ರ ಏನೆಂದರೆ ಸುವರ್ಣಸೌಧದಿಂದಲೇ ಅವರನ್ನು ಪೊಲೀಸರು ಎತ್ತುಕೊಂಡು ಹೋಗಿದ್ದಾರೆ.
Rajyasabha: ಸಂಸತ್ನಲ್ಲಿ ಬಿ ಆರ್ ಅಂಬೇಡ್ಕರ್ ಅವರ ವಿಚಾವಾಗಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಇದು ಆಡಳಿತರೂಢ ಎನ್ಡಿಎ ಸದಸ್ಯರು ಹಾಗೂ ವಿಪಕ್ಷ ಸದಸ್ಯರ ನಡುವೆ ದೊಡ್ಡ ಮೊಟ್ಟದ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.
Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬೈಕ್ನಲ್ಲಿದ್ದ ಯುವಕ ದಾರುಣವಾಗಿ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ ಗುರುವಾರ ಎನ್.ಆರ್.ಪುರ ಎಂಬಲ್ಲಿ ಸಂಭವಿಸಿದೆ.
Thane: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಹನಿಮೂನ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾವ ಅಳಿಯನಿಗೆ ಆಸಿಡ್ ಎಸೆದ ಪರಿಣಾಮ ಗಾಯಗೊಂಡಿರುವ ಘಟನೆಯೊಂದು ನಡೆದಿರುವ ಕುರಿತು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Mangaluru : ಸಾಲ ಮರು ಪಾವತಿಸಲಾಗದೆ 47 ವರ್ಷದ ಅಂಗವಿಕಲ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (MCC) ಬ್ಯಾಂಕ್ ಮುಖ್ಯಸ್ಥ ಅನಿಲ್ ಲೊಬೊ ಅವರನ್ನು ಪೊಲೀಸರು…
Mangalore: ಹೊಸವರ್ಷಕ್ಕೆ ದಿನಗಣನೆ ಪ್ರಾರಂಭವಾಗಿದೆ. ಇದೀಗ ಮಂಗಳೂರು ನಗರ ಪೊಲೀಸ್ ಕಮಿನಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಪ್ರಯುಕ್ತ ಆಚರಣೆಯ ಕುರಿತು ಮಾರ್ಗಸೂಚಿಗಲನ್ನು ಪ್ರಕಟ ಮಾಡಲಾಗಿದೆ.
Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ತಮ್ಮ ಉದ್ಯಮದ ವ್ಯವಹಾರದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಡೆವಿಲ್ ಪಡೆ ಜೈಲಿನಿಂದ ರಿಲೀಸ್ ಆಗಿದೆ. ಈ ಮಧ್ಯೆ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ನಿಗೆ ಮೈಸೂರಿಗೆ ತೆರಳಲು ಅನುಮತಿ ದೊರಕಿದೆ.