Belthangady : ಇಂದು ಯಾವುದೇ ರೀತಿಯ ಕೋರ್ಟ್ ಗಳು, ಪಂಚಾಯಿತಿಗಳು ಇದ್ದರೂ ಕೂಡ ಇಂದಿಗೂ ಕರಾವಳಿಯ ಜನ ಮೊದಲು ಮೊರೆಹೋಗುವುದು ದೈವಗಳ ಬಳಿ. ತಾವು ಏನನ್ನೇ ಬೇಡಿ ಹೋದರೂ, ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾಗಿದ್ದರೂ ದೈವಗಳು ನಮಗೆ ನ್ಯಾಯ ಒದಗಿಸುತ್ತವೆ ಎಂಬುದು ಅವರೆಲ್ಲರ ನಂಬಿಕೆ.
Suvarna Soudha: ರಾಜ್ಯದಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಅಧಿವೇಶನಗಳ ನಡೆಯುತ್ತಿದ್ದು ಈ ವೇಳೆ ಸದನದಲ್ಲಿ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದವನ್ನು ಉಪಯೋಗಿಸಿದ್ದಾರೆ ಎನ್ನುವ ಕಾರಣದಿಂದ ಕೋಲಾಹಲ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಸುವರ್ಣ…
Prayagraj: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಜನವರಿ 2025 ರಂದು ನಡೆಯಲಿರುವ ಮಹಾ ಕುಂಭಮೇಳಕ್ಕೆ ಕೋಟಿಗಟ್ಟಲೆ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭದ್ರತೆಗಾಗಿ ವಿವಿಧ ರಾಜ್ಯಗಳಿಂದ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಈ ಪೈಕಿ…
Parliament Winter Session: ಸಂಸತ್ತಿನ ಸಂಕೀರ್ಣದಲ್ಲಿ ಗಲಾಟೆ ಆರೋಪದ ನಡುವೆ ದೇಶದ ರಾಜಕೀಯ ಬಿಸಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಇಬ್ಬರು ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರನ್ನು ತಳ್ಳಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.
Nestle Products: ಎಫ್ಎಂಸಿಜಿ ಉತ್ಪನ್ನಗಳ ತಯಾರಕ ನೆಸ್ಲೆ ಇಂಡಿಯಾ ಗುರುವಾರ ಭಾರತಕ್ಕೆ ನೀಡಲಾದ ಅತ್ಯಂತ ಅನುಕೂಲಕರ ರಾಷ್ಟ್ರದ ಸ್ಥಾನಮಾನವನ್ನು ಸ್ವಿಟ್ಜರ್ಲೆಂಡ್ ಹಿಂತೆಗೆದುಕೊಳ್ಳುವುದರಿಂದ ಕಂಪನಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ. ದ್ವಿ ತೆರಿಗೆ ತಡೆ ಒಪ್ಪಂದ…
Belthangady : ವಿದ್ಯುತ್ ಶಾಪ್ ತಗೊಳ್ಳಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
Health: ರಷ್ಯಾ ಕ್ಯಾನ್ಸರ್ ಲಸಿಕೆಯನ್ನು ಇತ್ತೀಚೆಗೆ ಕಂಡು ಹಿಡಿದಿದೆ. ಇದು ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆ ಎಂದು ಹೇಳಲಾಗುತ್ತದೆ. ರಷ್ಯಾದ ಸುದ್ದಿ ಸಂಸ್ಥೆ TASS ಪ್ರಕಾರ, ಲಸಿಕೆಯನ್ನು 2025ರಲ್ಲಿ ಪ್ರಾರಂಭಿಸಲಾಗುವುದು ಮತ್ತು ರಷ್ಯಾದ ಜನರಿಗೆ ಉಚಿತವಾಗಿ ನೀಡಲಾಗುವುದು.
Marriage : ದೇಶದಲ್ಲಿ ಲವ್ ಜಿಹಾದ್ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾದದನ್ನು ನಾವು ನೋಡಿದ್ದೇವೆ. ಇಷ್ಟೇ ಅಲ್ಲದೆ ಅನ್ಯಕೋಮಿನ ಯುವಕನೊಂದಿಗೆ ಅಥವಾ ಯುವತಿಯೊಂದಿಗೆ ಯಾರಾದರೂ ಓಡಾಡುವುದನ್ನು ಕಂಡರೆ ಬೇರೆ ಬೇರೆ ಸಂಘಟನೆಗಳು ಅದನ್ನು ವಿರೋಧಿಸುವುದನ್ನು ನಾವು ಕಂಡಿದ್ದೇವೆ.