Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಬೆನ್ನು ನೋವಿನ ಕಾರಣದಿಂದ ದಾಖಲಾಗಿದ್ದರು.
Mangaluru: ಡಿ.21 ರಿಂದ ಜನವರಿ 19 ರವರೆಗೆ ಕರಾವಳಿ ಉತ್ಸವ ನಡೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ ಕರಾವಳಿ ಉತ್ಸವ. ಹಲವು ವೈವಿಧ್ಯತೆಗಳು ಇಲ್ಲಿ ಜನರನ್ನು ರಂಜಿಸಲಿದೆ.
Karnataka Government : ಇನ್ನು ಮುಂದೆ ಬೋರ್ ವೆಲ್ ಹಾಕಿಸುವವರಿಗೆ ರಾಜ್ಯ ಸರ್ಕಾರವು(Karnataka Government ) ಹೊಸ ರೂಲ್ಸ್ ಅನ್ನ ತಂದಿದ್ದು ಇದು ಕರ್ನಾಟಕದಾದ್ಯಂತ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ಒಂದು ವೇಳೆ ಈ ನಿಯಮವನ್ನೇನಾದರೂ ಪಾಲಿಸದಿದ್ದರೆ ಜೈಲುವಾಸ ಕೂಡ ಫಿಕ್ಸ್ ಎನ್ನಲಾಗಿದೆ.
Actor Allu Arjun: ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ ಪುಷ್ಪ 2 ಸಿನಿಮಾ ನೋಡಲೆಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಬಿಗ್ ಟ್ವಿಸ್ಟೊಂದನ್ನು ನೀಡಿದ್ದಾರೆ.
Pavitra Gowda: ರೇಣುಕಾ ಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಗಳಾಗಿ ಜೈಲು ಸೇರಿದ್ದ ಡಿ ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ. ಇದರಲ್ಲಿ ಪವಿತ್ರ ಗೌಡ ಕೂಡ ಒಬ್ಬರಾಗಿದ್ದು ಅವರು ಕೂಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
New Airstrip: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾನಕ್ಕೆ ಜಮೀನು ಸಮಸ್ಯೆ ಉಂಟಾಗಿದೆ. ಮಿನಿ ವಿಮಾನ ನಿಲ್ದಾಣಕ್ಕೆ ಕನಿಷ್ಠ 140 ಎಕ್ರೆ ಜಮೀನಿನ ಅಗತ್ಯವಿದೆ.
Belthangady: ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸುಮಾರು 12 ಜನರ ತಂಡವು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಧರ್ಮಗುರು…