Aranthodu: ಬೆಂಕಿಗಾಹುತಿಯಾದ ಲಾರಿ News By ಆರುಷಿ ಗೌಡ On Feb 26, 2025 Share the ArticleAranthodu: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಬಳಿ ಫೆ.26 ರ ಬುಧವಾರ ಬೆಳಗ್ಗಿನ ಜಾವ ಸುಮಾರು 5.30 ಕ್ಕೆ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲು ಸುಟ್ಟು ಹೋದ ಘಟನೆ ನಡೆದಿದೆ. ಘಟನೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೆಚ್ಚಿನ ಮಾಹಿತಿ ಅಪ್ಡೇಟ್ ಆಗುತ್ತಿದೆ.
Comments are closed.