Mangaluru: ಐಶರಾಮಿ ಬಂಗಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ ಅಗ್ನಿ ಅವಘಡ

Mangaluru: ಐಶರಾಮಿ ಬಂಗಲೆಯಲ್ಲಿ ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್ನ ಗಾಂಧಿನಗರ ಬಳಿ ಇಂದು (ಬುಧವಾರ ಮಾ.12) ರಂದು ನಡೆದಿದೆ.
ಬಂಗಲೆಯಲ್ಲಿದ್ದ ಜನ ಅಪಾಯದಿಂದ ಪಾರಾಗಿದ್ದಾರೆ. ಸಮಾರಂಭ ನಡೆಯುತ್ತಿದ್ದಾಗಲೇ ಈ ಅವಘಡ ನಡೆದಿದೆ.
ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.
Comments are closed.