e-Prasad: ಮನೆ ಬಾಗಿಲಿಗೆ ತಲುಪಲಿದೆ ರಾಜ್ಯದ 14 ಪ್ರಮುಖ ದೇವಾಲಯಗಳ ಪ್ರಸಾದ!

e-Prasad: ಇದೇ ಮೊದಲ ಬಾರಿಗೆ ಭಕ್ತಾದಿಗಳ ಮನೆ ಮನೆಗೆ ರಾಜ್ಯದ ಪ್ರಮುಖ 14 ದೇವಾಲಯಗಳಿಂದ ಪ್ರಸಾದ ತಲುಪಿಸುವ ‘ಇ ಪ್ರಸಾದ ಸೇವೆಗೆ, ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಚಾಲನೆ ನೀಡಿದರು.
ಈ ಯೋಜನೆಯನ್ನು ಸಿಎಸ್ಸಿ ಇ ಗವರ್ನೆನ್ಸ್ ಸರ್ವೀಸ್ ಇಂಡಿಯಾ ಲಿಮಿಟೆಡ್’ ಸಂಸ್ಥೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಿ, ಪ್ರಾಯೋಗಿಕವಾಗಿ 14 ದೇವಾಲಯಗಳನ್ನು ಆಯ್ಕೆ ಮಾಡಿ ಜಾರಿ ಮಾಡಲಾಗಿದೆ.
Comments are closed.