Bakrabail: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು!

Ullala: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗ ಬಾಕ್ರಬೈಲ್‌ ತಿರುವಿನಲ್ಲಿ ಭಾನುವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.