Yatnal: ಸಿದ್ದರಾಮಯ್ಯ, ಮಹಾದೇವಪ್ಪ ಪುತ್ರ ಕಾಶ್ಮೀರಕ್ಕೆ ಹೋಗಿದ್ರೆ ಗುಂಡು ಹೊಡಿತಿದ್ರು; ಜಮೀರ್ ಮಗ ಮಾತ್ರ ವಾಪಸ್ ಬರುತ್ತಿದ್ದ – ಯತ್ನಾಳ್ ಅಚ್ಚರಿ ಹೇಳಿಕೆ

Yatnal: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಹಟ್ಟಹಾಸಕ್ಕೆ 28 ಅಮಾಯಕರು ಬಲಿಯಾಗಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಹುಚ್ಚಾಟಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ನಾಯಕರ ಮಕ್ಕಳನ್ನು ಮಧ್ಯಕ್ಕೆ ಎಳೆದು ತಂದು ಲೇವಡಿ ಮಾಡಿದ್ದಾರೆ.