Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾಗದ ಲಾರಿ!

Share the Article

Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕ ವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಪುತ್ತೂರಿನಿಂದ ಮಡಿಕೇರಿ ಕಡೆಗೆ ಕೆಂಪು ಕಲ್ಲು (ಇಟ್ಟಿಗೆ) ಸಾಗಾಣಿಕೆ ಮಾಡುತ್ತಿದ್ದ ಲಾರಿಯು ಬೆಂಕಿ ತಗುಲಿ ಹೊತ್ತಿ ಉರಿದೆ.

Comments are closed.