Mangaluru: ಸುಹಾಸ್ ಹತ್ಯೆಗೆ 50 ಲಕ್ಷ ಫಂಡಿಂಗ್ – ಪ್ರಭಾವಿ ಮುಸ್ಲಿಂ ನಾಯಕರ ಕೈವಾಡ?

Mangaluru : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿದೆ ಎಂಬ ಅನುಮಾನ ಮೂಡಿತ್ತು.