Mangaluru: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಮಹಾ ಮಂಡಳಿಗೆ ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್ ಆಯ್ಕೆ!

Mangaluru: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿಯ ಉಪಾಧ್ಯಕ್ಷ ಸ್ಥಾನಕ್ಕೆ ಉದಯ ಕೋಟ್ಯಾನ್ ಅವರು ಆಯ್ಕೆಯಾದರು. ಈ ಆಯ್ಕೆ ಇಂದು ಮಂಗಳೂರಿನಲ್ಲಿ (Mangaluru) ನಡೆದ ಮಹಾ ಮಂಡಳಿಯ ಸಭೆಯಲ್ಲಿ ಕೈಗೊಂಡ ಮತದಾನ ಪ್ರಕ್ರಿಯೆಯ ಮೂಲಕ ಜರುಗಿದ್ದು, ಅಧ್ಯಕ್ಷರಾಗಿ ರವಿರಾಜ್ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ್ ಎಸ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
Comments are closed.