Hassan: ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ ಶಿರಾಡಿ ಘಾಟಿನಲ್ಲಿ ಪಲ್ಟಿ

Share the Article

Hassan: ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಟಿ ಘಾಟ್‌ನಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿದ್ದ ಕೆಲವರು ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.

Comments are closed.