Belthangady: ಬೆಳ್ತಂಗಡಿ: ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮೇ 27ರಂದು ಜನಸ್ಪಂದನಾ ಕಾರ್ಯಕ್ರಮ!

Belthangady: ಬೆಳ್ತಂಗಡಿ (Belthangady) ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ದಿನಾಂಕ :27.05.2025 ಮಂಗಳವಾರ ಗ್ರಾಮ ಪಂಚಾಯತ್ ಮಡಂತ್ಯಾರು ಪೂರ್ವಾಹ್ನ 10.30 ನಡೆಯಲಿದೆ.
ಈ ಸಂದರ್ಭದಲ್ಲಿ 40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ ಮತ್ತು ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.
Comments are closed.