Mangalore: ಬಂಟ್ವಾಳ ರಹಿಮಾನ್‌ ಹತ್ಯೆ ಪ್ರಕರಣ: ಮುಸ್ಲಿಂ ಮುಖಂಡರ ಸಭೆಯಲ್ಲಿ ಅಲ್ಲೋಲಕಲ್ಲೋಲ: ವಿಡಿಯೋ ವೈರಲ್‌

Mangalore: ಬಂಟ್ವಾಳದ ರಹಿಮಾನ್‌ ಹತ್ಯೆ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್‌ ಸಭಾಂಗಣದಲ್ಲಿ ಸಭೆ ನಡೆಸಿರುವ ಘಟನೆ ನಡೆದಿದೆ. ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್‌ ಹಮೀದ್‌ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ಕುರಿತು ಚರ್ಚೆ ನಡೆದಿದೆ.