Puttur: ಬೆಳ್ಳಾರೆ : ಕಾವಿನಮೂಲೆಯಲ್ಲಿ ಯುವಕ ಆತ್ಮಹತ್ಯೆ! News By ಕಾವ್ಯ ವಾಣಿ On Jun 3, 2025 Share the ArticlePuttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ. ಯೋಗೀಶ (35)ಎಂಬಾತ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತ್ಮಹತ್ಯೆ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.
Comments are closed.