HomeJobsKarnataka: ನಾಗರಿಕ ರಕ್ಷಣಾ ಪಡೆಗಳಿಗೆ ಮಾಜಿ ಸೈನಿಕರ ಭರ್ತಿಗೆ ಅರ್ಜಿ ಆಹ್ವಾನ!

Karnataka: ನಾಗರಿಕ ರಕ್ಷಣಾ ಪಡೆಗಳಿಗೆ ಮಾಜಿ ಸೈನಿಕರ ಭರ್ತಿಗೆ ಅರ್ಜಿ ಆಹ್ವಾನ!

Hindu neighbor gifts plot of land

Hindu neighbour gifts land to Muslim journalist

Karnataka: ಗೃಹ ಸಚಿವಾಲಯದ ನಾಗರಿಕ ರಕ್ಷಣಾ ನಿರ್ದೇಶನಾಲಯವು ಮಾಜಿ ಸೈನಿಕರನ್ನು ನಾಗರಿಕರ ರಕ್ಷಣೆಗೆ ಭರ್ತಿ ಮಾಡಲು ನಿರ್ದೇಶಿಸಿದೆ. ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು (ಡಿಜಿಸಿಡಿ, ಎಂಎಚ್‍ಎ) ಜಾಲತಾಣ wwwcivildefencewarriors.gov.in ವನ್ನು ಅನಾವರಣಗೊಳಿಸಿದ್ದು, ಇಚ್ಚೆ ಇರುವ ಮಾಜಿ ಸೈನಿಕರು ಜಾಲತಾಣದಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ:Karnataka mango: ರಾಜ್ಯದ ಮಾವು ಬೆಳೆಗಾರರಿಗೆ ನೆರವಾಗಲು ಮುಂದಾದ ಕೇಂದ್ರ ಸರ್ಕಾರ!

RELATED ARTICLES

Most Popular

Recent Comments