News Bengaluru: ಚೀಟಿ ನೆಪದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಯಾಮಾರಿಸಿ ಪರಾರಿ ಹೊಸಕನ್ನಡ ನ್ಯೂಸ್ Jun 30, 2025 Bengaluru: ಚೀಟಿ ಹೆಸರಿನಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಲಕ್ಷ ಲಕ್ಷ ಯಾಮಾರಿಸಿರುವ ಘಟನೆ ಬೆಂಗಳೂರಿನ ದೇವರ ಚಿಕ್ಕನಹಳ್ಳಿಯ ಶ್ರೀನಿವಾಸ ಅಲ್ಲಿ ಲೇಔಟ್ನಲ್ಲಿ ನಡೆದಿದೆ.
Crime Crime: ತೋಟದ ಮನೆಯಲ್ಲಿ ಗೃಹಿಣಿಯ ಕೊಲೆ ಹೊಸಕನ್ನಡ ನ್ಯೂಸ್ Jun 30, 2025 Crime: ತೋಟದ ಮನೆಯಲ್ಲಿ ಮಾರಕಾಸ್ತ್ರಗಳಿಂದ ಗೃಹಿಣಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
News ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಯಲು ಬಿಬಿಎಂಪಿಯ ಖತರ್ನಾಕ್ ಐಡಿಯಾ! ಉಚ್ಚೆ ಮಾಡೋ ಜಾಗದಲ್ಲಿ ಭಾರತಮಾತೆ ಫೋಟೋ! ಹೊಸಕನ್ನಡ ನ್ಯೂಸ್ Jun 30, 2025 Bengaluru : ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಾದ್ಯಂತ ಸಿಕ್ಕಸಿಕ್ಕಲ್ಲಿ ಮೂತ್ರ ವಿಸರ್ಜನೆ ಮಾಡುವವರನ್ನು ಮತ್ತು ಕಸ ಎಸೆಯುವುದನ್ನು ನಿಯಂತ್ರಿಸಲು ಮೂತ್ರ ಮಾಡುವ ಮತ್ತು ಕಸ
News Heart Attack: ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ – ಆರೋಗ್ಯ ಇಲಾಖೆಯಿಂದ ಟೆಕ್ನಿಕಲ್ ಕಮಿಟಿ… ಹೊಸಕನ್ನಡ ನ್ಯೂಸ್ Jun 30, 2025 Heart Attack: ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಇತ್ತಿಚೆಗೆ ಹಾಸನ ಜಿಲ್ಲೆಯಲ್ಲಿ ಬರೋಬ್ಬರಿ 21 ಮಂದಿ ಹೃದಯಾಘಾತಕ್ಕೆ
News ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ಧ ಫತ್ವಾ ಹೊರಡಿಸಿದ ಧರ್ಮಗುರು! ಹೊಸಕನ್ನಡ ನ್ಯೂಸ್ Jun 30, 2025 Iran: ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ಧ ಫತ್ವಾ ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು, ಅವರನ್ನು ದೇವರ ಶತ್ರುಗಳು ಎಂದು
News Coconut Rate: ಗಗನಕ್ಕೇರಿದ ತೆಂಗಿನಕಾಯಿ ದರ – ಗರಿ ರೋಗದಿಂದ ಕಡಿಮೆಯಾದ ತೆಂಗಿನಕಾಯಿ ಇಳುವರಿ ಹೊಸಕನ್ನಡ ನ್ಯೂಸ್ Jun 30, 2025 Coconut Rate: ಮಳೇಗಾಲ ಆರಂಭವಾದರೂ ಎಳನೀರಿನ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಅದರ ಜೊತೆಗೆ ಕೊಬ್ಬರಿ ರೇಟ್ ಕೂಡ ದಿನಿಂದ ದಿನಕ್ಕೆ ಏರುತ್ತಲೇ ಇದೆ. ಇದೀಗ ಎಳನೀರು,
News Hosuru: ಶಾಲಾ ಬಸ್ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ: ಆಟೋ ಚಾಲಕ ಪಾರು Mallika Jun 30, 2025 Hosuru: ಶಾಲಾ ಬಸ್ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್ ಬಳಿ ಈ ಅಪಘಾತ ನಡೆದಿದೆ.
News Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಸಾಲಗಾರ ಹೊಸಕನ್ನಡ ನ್ಯೂಸ್ Jun 30, 2025 Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.
News Chaar Dhaam: ಚಾರ್ ಧಾಮ್ ಯಾತ್ರೆ ಪುನರ್ ಆರಂಭ ಹೊಸಕನ್ನಡ ನ್ಯೂಸ್ Jun 30, 2025 Chaar dhaam: ಉತ್ತರಾಖಂಡದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈ ಹಿಂದೆ ಸ್ತಗಿತಗೊಂಡಿದ್ದಂತಹ ಚಾರ್ ಧಾಮ್ ಯಾತ್ರೆ ಪುನರ್ ಆರಂಭಗೊಂಡಿದೆ.
Crime Crime: ಚಾಕ್ಲೇಟ್ ಗಾಗಿ ಹಣ ಕೇಳಿದ 4 ವರ್ಷದ ಮಗಳನ್ನು ಕೊಂದ ತಂದೆ ಹೊಸಕನ್ನಡ ನ್ಯೂಸ್ Jun 30, 2025 Crime: ಚಾಕ್ಲೇಟ್ ಗಾಗಿ ಹಣ ಕೇಳಿದ್ದಕ್ಕೆ ನಾಲ್ಕು ವರ್ಷದ ಮಗುವನ್ನು ಕತ್ತು ಹಿಸುಕಿ ತಂದೆಯೇ ಕೊಂದಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದ್ವೀರ್ ನಲ್ಲಿ ನಡೆದಿದೆ.