Mangaluru: ದ.ಕ.ಜಿ.ಪಂ ಸಿಇಒ ಡಾ.ಆನಂದ್ ವಿಜಯಪುರ ಡಿಸಿಯಾಗಿ ವರ್ಗಾವಣೆ!

Mangaluru: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಆನಂದ್ ಅವರನ್ನು ವರ್ಗಾವಣೆ ಮಾಡಿ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Death: ವಿಟ್ಲ : ಬಸ್ಸಿನಿಂದ ಬಿದ್ದು ವ್ಯಕ್ತಿ ಮೃತ್ಯು!!
Comments are closed.