Home News Puttur: ಪುತ್ತೂರು: ನೆಹರುನಗರ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮ*ಹತ್ಯೆ

Puttur: ಪುತ್ತೂರು: ನೆಹರುನಗರ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮ*ಹತ್ಯೆ

Hindu neighbor gifts plot of land

Hindu neighbour gifts land to Muslim journalist

Puttur: ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (37ವ) ಅವರು ಜು.28 ರಂದು ತನ್ನ ವೆಲ್ಡಿಂಗ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ಕಲ್ಲೇಗ ಗಣೇಶ್ ಬಾಗ್ ನಿವಾಸಿ ವಿಶ್ವಾಸ್‌ ಅವರು ಮನೆಯ ಬಳಿಯೇ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಉದ್ಯಮ ನಡೆಸುತ್ತಿದ್ದರು.

ಇದನ್ನೂ ಓದಿ: KSRTC Strike: ಪಟ್ಟು ಬಿಡ ಸಾರಿಗೆ ಕಾರ್ಮಿಕರು – ಬೇಡಿಕೆ ಈಡೇರಿಕೆಗಾಗಿ ಸಾರಿಗೆ ಸಂಘಟನೆಯ ಮತ್ತೊಂದು ಬಣದಿಂದ ಹೋರಾಟ