Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 1 ರ ತನಕ ಈ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
Annabhagya: ಕಾಳಸಂತೆಗೆ ಮಾರಾಟವಾಗಿದ್ದ ಭಾರೀ ಪ್ರಮಾಣದ ಅನ್ನಭಾಗ್ಯ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಪತ್ತೆಹಚ್ಚಿ ಮಾಲು ಹಾಗೂ ಲಾರಿ ಸಮೇತ ಆರೋಪಿಯೋರ್ವನನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಸೋಮವಾರಪೇಟೆಯಲ್ಲಿ ನಡೆದಿದೆ.
KRS Dam: ಮಂಡ್ಯ ಜಿಲ್ಲೆಯ ಐತಿಹಾಸಿಕ ಕೃಷ್ಣರಾಜಸಾಗರ (KRS) ಅಣೆಕಟ್ಟಿನಿಂದ ನವೆಂಬರ್ ವೇಳೆಗೆ ಸ್ವಯಂಚಾಲಿತವಾಗಿ ನೀರು ಬಿಡುಗಡೆಯಾಗಲಿದೆ. ವಿಶ್ವದರ್ಜೆಯ ತಂತ್ರಜ್ಞಾನ ಹೊಂದಿರುವ ಸ್ವಯಂಚಾಲಿತ ಯೋಜನೆಯನ್ನು 63 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
Bangalore: ಬೆಂಗಳೂರಿನ ಕಲಾಸಿಪಾಳ್ಯದ ಕೇಸರಿ ಶಾಲು ಧರಿಸಿದ್ದಕ್ಕೆ ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಕಲಾಸಿಪಾಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
Belthangady: ಬೆಳ್ತಂಗಡಿಯ (Belthangady) ನ್ಯಾಯತರ್ಪು ಎಂಬಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.
Dasara Issue: ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ, ಬಾನು ಮುಸ್ತಾಕ್ ಚಾಮುಂಡುಬೆಟ್ಟ ಹತ್ತುವಂತಿಲ್ಲ ಎಂದಿದ್ದು, ಈ ಹೇಳಿಕೆಗೆ ಡಿ.ಸಿ.ಎಂ ಡಿಕೆ ಶಿವಕುಮಾರ್ ತಿರುಗೇಟು…
LPG: ಮನೆಯಲ್ಲಿ ಗ್ಯಾಸ್ ಖಾಲಿಯಾಗಿ ಸಿಲಿಂಡರನ್ನು ಬುಕ್ ಮಾಡಿದಾಗ ಏಜೆನ್ಸಿಯ ಹುಡುಗರು ಬಂದು ಮನೆಗೆ ಎಲ್ಪಿಜಿ ಸಿಲೆಂಡರ್ ಕೊಟ್ಟು ಹೋಗುತ್ತಾರೆ. ಈ ವೇಳೆ ಏನಾದರೂ ಡೆಲಿವರಿ ವೇಳೆ ಹುಡುಗರು ಹೆಚ್ಚಿನ ಹಣವನ್ನು ಕೇಳಿದರೆ ನೀವು ಹಣ ಪಾವತಿಸುವ ಬದಲು ಈ ಒಂದು ನಂಬರಿಗೆ ಫೋನ್ ಮಾಡಿ ದೂರು…
Hassan: ವರ್ಷಕ್ಕೊಮ್ಮೆ ದರ್ಶನ ನೀಡುವ, ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತವು ವಿಶೇಷ ಪಾಸ್ ವ್ಯವಸ್ಥೆಯನ್ನು ಮಾಡಿ ದರ್ಶನ ವ್ಯವಸ್ಥೆಗೆ ಅವಕಾಶ ಮಾಡಿಕೊಡುತ್ತಿತ್ತು. ಆದರೆ ಇದೀಗ ಈ ವಿಶೇಷ ಪಾಸ್ ವ್ಯವಸ್ಥೆ ರದ್ದುಗೊಳಿಸಿ ಬದಲಿ…