G Parameshwar: ವಿದೇಶಿಗರು ʼಪ್ರವಾಸಿ ವೀಸಾʼ ಪಡೆದು ರಾಜ್ಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ: ಗೃಹ ಸಚಿವ

G Parameshwar: ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್… pic.twitter.com/xGZ1zGytYe
— DIPR Karnataka (@KarnatakaVarthe) September 4, 2025
Comments are closed.